Home » February 24th, 2012 Entries posted on “February 24th, 2012”

ಗಾಯತ್ರಿ ಸಹಕಾರ ಸಂಘದಲ್ಲಿ ಮೂಳೆ ತಪಾಸಣೆ ಶಿಬಿರ – ಸಮಾಜಮುಖಿ ಚಿಂತನೆ ಅಳವಡಿಸಿಕೊಳ್ಳಲು ಕರೆ

ತುಮಕೂರು : ಸಹಕಾರ ಸಂಘಗಳು ಕೇವಲ ಆರ್ಥಿಕ ವ್ಯವಹಾರಗಳಿಗೆ ಮಾತ್ರ ಸೀಮಿತಗೊಳ್ಳದೆ ಸಮಾಜಮುಖಿ ಚಿಂತನೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ, ಸಾರ್ವಜನಿಕ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಸಹಕಾರ ಸಂಘಗಳ ಉಪನಿಬಂಧಕ ಆರ್. ಲೋಕೇಶ್ ಅವರು ಅಭಿಪ್ರಾಯಪಟ್ಟರು. ಅವರು ತುಮಕೂರು ನಗರದ ಎಸ್.ಎಸ್. ಪುರಂನಲ್ಲಿರುವ ಶ್ರೀ ಗಾಯತ್ರಿ ಪತ್ತಿನ ಸಹಕಾರ ಸಂಘದಲ್ಲಿ ಪ್ರಭಾ ಆರ್ಥೋಕೇರ್ ಮತ್ತು ಜಾನ್‌ಸನ್ ಕಂಪನಿಯ ಸಹಯೋಗದಲ್ಲಿ ಸಂಘದ ಸದಸ್ಯರಿಗೆ ಏರ್ಪಡಿಸಿದ್ದ ಉಚಿತ ಮೂಳೆ ಸವೆತ ಮತ್ತು ಸಾಂದ್ರತೆ ತಪಾಸಣಾ ಹಾಗೂ ಸಲಹಾ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸಹಕಾರ [...]

February 24th, 2012 | Posted in ತುಮಕೂರು | Read More »

ಉತ್ತರ ಪ್ರದೇಶ : ಕಾಂಗ್ರೆಸ್ ಅಭ್ಯರ್ಥಿಯ ಅಸಭ್ಯ ವರ್ತನೆ ವಿರುದ್ಧ ನಗ್ಮಾ ಆಕ್ರೋಶ

ಬಿಜನೋರ್ ( ಉತ್ತರ ಪ್ರದೇಶ ) : ಇಲ್ಲಿ  ನಡೆಯುತ್ತಿರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಂಡಿರುವ ಚಲನಚಿತ್ರ ನಟಿ ನಗ್ಮಾ ಕಾಂಗ್ರೆಸ್ ಅಭ್ಯರ್ಥಿ ಒಬ್ಬ ತೋರಿಸಿದ ಅಸಭ್ಯ ವರ್ತನೆಯ  ಕಾರಣ  ಆಕ್ರೋಶಗೊಂಡ  ಘಟನೆ ವೇದಿಕೆಯಲ್ಲಿ ನಡೆಯಿತು. ಬುಧವಾರ ಇಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹುಸೈನ್ ಅಹ್ಮದ್ ಅನ್ಸಾರಿ ಅವರು ನಗ್ಮಾ ಅವರ ಕುರಿತು ಶಾಯರಿಯೊಂದನ್ನು ಹೇಳಿದರು . ನಗ್ಮಾ ಅವರನ್ನು  ಹಿಯಾಳಿಸುವಂತಿದ್ದ ಇವರ ಶಾಯರಿ ಕೇಳಿದ ನಗ್ಮಾ ಕೋಪಗೊಂಡು [...]

February 24th, 2012 | Posted in ರಾಷ್ಟ್ರೀಯ ಸುದ್ದಿಗಳು | Read More »

ಗ್ರಾಮಾಂತರ ರಸ್ತೆಗಳಲ್ಲೇ ಸಂಚರಿಸಲು ಕ್ರಮ ಕೈಗೊಳ್ಳಿ : ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಕಟ್ಟಪ್ಪಣೆ

ಬಂಟ್ವಾಳ : ಗ್ರಾಮೀಣ ಪರವಾನಿಗೆ ಹೊಂದಿರುವ ಬಸ್‌ಗಳು ರಾಷ್ಟ್ರೀಯ ಹೆದ್ದಾರಿಯನ್ನು ಬಳಸದೆ ಗ್ರಾಮಾಂತರ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಸಂಚರಿಸಬೇಕೆಂದು ಜಿಲ್ಲಾಧಿಕಾರಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನೋಟೀಸು ಜಾರಿ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಿವಾಸಿ ಮುಸ್ತಫಾ ಯು. ಎಂಬವರು ಗ್ರಾಮೀಣ ಪರವಾನಿಗೆ ಹೊಂದಿರುವ ಖಾಸಗಿ ಹಾಗೂ ಸರಕಾರಿ ಬಸ್‌ಗಳು ಪಾಣೆಮಂಗಳೂರು ಪೇಟೆ ಪ್ರವೇಶಿಸದೆ ರಾಷ್ಟ್ರೀಯ ಹೆದ್ದಾರಿಯನ್ನು ಬಳಸಿ ಸಂಚರಿಸುತ್ತಿರುವ ಬಗ್ಗೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ದೂರು ನೀಡಿದ್ದರು. ಪ್ರಾದೇಶಿಕ [...]

February 24th, 2012 | Posted in ದಕ್ಷಿಣ ಕನ್ನಡ | Read More »

ಹಾನಗಲ್ಲ ಭತ್ತ ಖರೀದಿ ಕೇಂದ್ರದಲ್ಲಿ ಅವ್ಯವಹಾರ – ತನಿಖೆಗೆ ಕಾಂಗ್ರೆಸ್ ಮುಖಂಡರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಆಗ್ರಹ

ಹಾವೇರಿ: ಜಿಲ್ಲೆಯ ಹಾನಗಲ್ಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಲಾಗುತ್ತಿದ್ದು, ರೈತರು ಬೆಳೆದ ಬೆಳೆಯನ್ನು ಖರೀದಿಸಲೆಂದೇ ಹಾನಗಲ್ಲನಲ್ಲಿ ತೆರೆಯಲಾಗಿರುವ ಭತ್ತದ ಖರೀದಿ ಕೇಂದ್ರದಲ್ಲಿ ಅಧಿಕಾರಿಗಳು ಭಾರಿ ಪ್ರಮಾಣದ ಅವ್ಯವಹಾರ ನಡೆಸಿದ್ದು, ರೈತರು ತಂದ ಭತ್ತವನ್ನು ಜೊಳ್ಳು ಎಂದು ನಿರಾಕರಿಸಿ ಅದೇ ಭತ್ತವನ್ನು ರೈತರ ಹೆಸರಿನಲ್ಲಿ ವ್ಯಾಪಾರಿಗಳು ತಂದರೆ ಅವುಗಳನ್ನೂ ಖರೀದಿಸಿ ಅವ್ಯವಹಾರದಲ್ಲಿ ತೊಡಗಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳನ್ನು ಶಿಕ್ಷಿಸಿ, ರೈತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಹಾನಗಲ್ಲ ತಾಲೂಕಾ ಕಾಂಗ್ರೆಸ್ ಸಮಿತಿ ಗುರುವಾರ ಜಿಲ್ಲಾಧಿಕಾರಿ [...]

February 24th, 2012 | Posted in ಹಾವೇರಿ | Read More »

ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಸೇರಿದ ಬಿಗ್ ಬಿ

ಮುಂಬೈ : ಅನಾರೋಗ್ಯದ ಕಾರಣ ಕಳೆದ ಹನ್ನೆರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಸೇರಿಕೊಂಡರು .  ಮುಂಬೈನ ಪ್ರತಿಷ್ಟಿತ ಸೆವೆನ್ ಹಿಲ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅಮಿತಾಬ್ ಅವರಿಗೆ ಹೊಟ್ಟೆಯ ಭಾಗದಲ್ಲಿ ಎರಡು ಶಸ್ತ್ರ ಚಿಕಿತ್ಸೆಗಳನ್ನು ನಡೆಸಲಾಗಿತ್ತು.  ಅಮಿತಾಬ್ ಬಚ್ಚನ್ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಸಂಜೆ ಏಳು ಘಂಟೆಗೆ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

February 24th, 2012 | Posted in ರಾಷ್ಟ್ರೀಯ ಸುದ್ದಿಗಳು | Read More »

ಚನ್ನೈ : ಪೋಲೀಸರ ಗುಂಡಿಗೆ ಐವರು ಶಂಕಿತ ಬ್ಯಾಂಕ್ ದರೋಡೆಕೋರರು ಫಿನಿಶ್ , ನಕಲಿ ಎನ್ಕೌಂಟರ್ ಶಂಖೆ ವ್ಯಕ್ತಪಡಿಸಿದ ಮಾನವ ಹಕ್ಕು ಸಂಘಟನೆ

  ಚನ್ನೈ :  ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಭಾಗಿಯಾದ ಐದು ಮಂದಿ ಆರೋಪಿಗಳನ್ನು ಇಂದು ನಸುಕಿನ ಜಾವ ಪೊಲೀಸರು ಎನ್‌ಕೌಂಟರ್ ಮೂಲಕ ಹತ್ಯೆ ಮಾಡಿದ್ದಾರೆ .ಗುಪ್ತಚರ ಮೂಲಗಳಿಂದ ಮಾಹಿತಿ ಪಡೆದ ಪೊಲೀಸರು ಇಂದು ನಸುಕಿನ ಜಾವ 1 ಗಂಟೆಯ ಸುಮಾರಿಗೆ ವೆಲಾಚೆರಿಯಲ್ಲಿರುವ ವಂಡಿಕರಣ್ ಸ್ಟ್ರೀಟ್‌ನಲ್ಲಿರುವ ಮನೆಯೊಂದನ್ನು ಸುತ್ತುವರಿದು ಅಲ್ಲಿ ಅಡಗಿದ್ದ ಆರೋಪಿಗಳನ್ನು ಹೊರಬರುವಂತೆ ತಿಳಿಸಿದರು. ಆದರೆ ಆರೋಪಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ಸಂದರ್ಭ ಇಬ್ಬರು ಪೊಲೀಸರು ಗಾಯಗೊಂಡರು. ಇದಕ್ಕೆ ಪ್ರತಿಯಾಗಿ ಪೊಲೀಸರೂ ಕೂಡಾ [...]

February 24th, 2012 | Posted in ರಾಷ್ಟ್ರೀಯ ಸುದ್ದಿಗಳು | Read More »

ಇತ್ತೀಚಿನ ಹೆಡ್ ಲೈನ್ಸ್

ಬೆಂಗಳೂರು ಲೈವ್ ನ್ಯೂಸ್

ಬೆಂಗಳೂರು ಲೈವ್ ನ್ಯೂಸ್

=================

ಗಮನಿಸಿರಿ

ಯಾವುದೇ ರೀತಿಯ ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳಿಗೆ ಇಲ್ಲಿ ಅವಕಾಶವಿಲ್ಲ . ದಯವಿಟ್ಟು ಅಂತಹ ಪ್ರತಿಕ್ರಿಯೆಗಳನ್ನು ಬರೆಯಬೇಡಿ .ನೀವು ಬರೆಯುವ ಕಮೆಂಟುಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ .

ಮಾಹಿತಿ ತಂತ್ರಜ್ಞಾನ ಕಾಯ್ದೆ 66 A ಪ್ರಕಾರ ಅಸಭ್ಯ , ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಕಾಮೆಂಟ್ಸ್ ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ . ಇಂತಹ ಕಾಮೆಂಟುಗಳ ಬಗ್ಗೆ ಸರ್ಕಾರ ಅಥವಾ ಸಂಬಂಧ ಪಟ್ಟ ಇಲಾಖೆ ಮಾಹಿತಿ ಕೇಳಿದರೆ ಕಾಮೆಂಟ್ ಬರೆದವರ ಇ ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ .

ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ. ವಿಶ್ವ ಕನ್ನಡಿಗ ನ್ಯೂಸಿನಲ್ಲಿ ಪ್ರಕಟವಾದ ಸುದ್ದಿ ಅಥವಾ ಪ್ರತಿಕ್ರಿಯೆಗಳ ಬಗ್ಗೆ ತಮ್ಮ ಆಕ್ಷೇಪಣೆಗಳಿದ್ದಲ್ಲಿ ಪ್ರಧಾನ ಸಂಪಾದಕರನ್ನು ಸಂಪರ್ಕಿಸಿ .

E Mail : ashrafmanzarabad@gmail.com

ಅಶ್ರಫ್ ಮಂಜ್ರಾಬಾದ್
ಪ್ರಧಾನ ಸಂಪಾದಕರು
ವಿಕೆ ನ್ಯೂಸ್.

***********************************************************

ಶುಭಹಾರೈಕೆ….

ಶುಭಹಾರೈಕೆ….

ವಿಶ್ವಕನ್ನಡಿಗ ನ್ಯೂಸ್ ಪ್ರಧಾನ ವರದಿಗಾರರಾದ ನಿತಿನ್ ರೈ ಕುಕ್ಕುವಳ್ಳಿ ಅವರ ದ್ವಿತೀಯ ವಿವಾಹ ವಾರ್ಷಿಕಕ್ಕೆ ಶುಭ ಹಾರೈಸುವ .....

ಸಂಪಾದಕೀಯ ಮಂಡಳಿ,
ವಿಶ್ವಕನ್ನಡಿಗ ನ್ಯೂಸ್.

***********************************************************

ದಿನವಹಿ ಸುದ್ದಿಗಳು

February 2012
S M T W T F S
« Jan   Mar »
 1234
567891011
12131415161718
19202122232425
26272829  
Gulf Asian

Recently Commented

ವಿಶ್ವಕನ್ನಡಿಗ ನ್ಯೂಸ್ ಉದ್ಯೋಗ ತಾಣ…

ವಿಶ್ವಕನ್ನಡಿಗ ನ್ಯೂಸ್ ಉದ್ಯೋಗ ತಾಣ…

***********************************************************